Trending Now
POPULAR TODAY
ಪರಿಶಿಷ್ಟರ ಕುಂದು ಕೊರತೆಗಳನ್ನು ಪ್ರಥಮಾದ್ಯತೆ ಮೇರೆಗೆ ಬಗೆಹರಿಸಿ: ಜಿಲ್ಲಾಧಿಕಾರಿ ಕಾಂತರಾಜು ಪಿ. ಎಸ್
ಬೆಂಗಳೂರು ನಗರ ಜಿಲ್ಲೆ, ಜೂನ್ 24: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸಂಬಂಧಿಸಿದಂತೆ ಕುಂದುಕೊರತೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕೂಡಲೇ ಅದನ್ನು ಬಗೆಹರಿಸಲು ಕ್ರಮ ವಹಿಸಬೇಕು. ತಪ್ಪಿದಲ್ಲಿ ಅತಂಹ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ. ಎಸ್ ಅವರು ಎಚ್ಚರಿಕೆ ನೀಡಿದರು.
ಅವರು ಇಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಕೃತ್ಯಗಳನ್ನು ನಿಯಂತ್ರಿಸುವ ಕುರಿತು ಕರೆಯಲಾಗಿದ್ದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಸ್ಯೆಗಳನ್ನು ಬಗೆ ಹರಿಸಿಲು ಇಂದು ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಆದರೆ, ಕೆಲವು ಅಧಿಕಾರಿಗಳು ಸಭೆಗೆ ಗೈರು ಹಾಜರಾಗಿರುವುದು ತುಂಬ ಬೆಸರದ ಸಂಗತಿ. ಸಭೆಗೆ ಗೈರುಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾ ಸಮಾಜ...
ದನ-ಜಾನುವಾರುಗಳಿಗೆ.ಕಣಕಿ.ಹಸಿರುಹುಲ್ಲು.ತಪ್ಪಲುಗಳ ಬೀದಿ ವ್ಯಾಪಾರಸ್ತರಿಗೆ ಅಧಿಕಾರಿಗಳ ಕಿರುಕುಳ.
ವಿಜಯಪುರ:ನಗರದ ಮಧ್ಯವರ್ತಿ ಸ್ಥಳವಾದ ಕೇಂದ್ರ ಬಸ್ ನಿಲ್ದಾಣ ಹತ್ತಿರ ಡಿಸಿ ಕಚೇರಿ ರಸ್ತೆ ಮತ್ತು ಡಿಡಿಪಿಆಯ್ ಕಚೇರಿ ಹತ್ತಿರ ವೃತ್ತದಲ್ಲಿ ಹಲವಾರು ವರ್ಷಗಳಿಂದ ದನ - ಜಾನುವಾರುಗಳಿಗೆ.ಕಣಕಿ.ಹಸಿರುಹುಲ್ಲು.ತಪ್ಪಲುಗಳನ್ನು. ತಲೆ-ತಲಾಂತರದಿಂದ ಮಾರುತ್ತಿದ್ದ ಕೆಲುವು ಕುಟುಂಬ.ಗ್ರಾಮೀಣ...






































